ಬೆಂಗಳೂರನಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆ ಯಶಸ್ವಿ.. ಶೀಘ್ರದಲ್ಲಿ ಶಿಕ್ಷಕಿಯರ ಸಹಾಯವಾಣಿ ಪ್ರಾರಂಭ…
ಬೆಂಗಳೂರನಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆ ಯಶಸ್ವಿ ಶೀಘ್ರದಲ್ಲಿ ಶಿಕ್ಷಕಿಯರ ಸಹಾಯವಾಣಿ ಪ್ರಾರಂಭ… ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡದ 5ನೇ ರಾಜ್ಯಕಾರ್ಯಕಾರಿಣಿ ಸಭೆಯು ದಿನಾಂಕ.09.10.2023 ರಂದು ಮುಂಜಾನೆ 11.00 ಗಂಟೆಗೆ ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನ ಕಬ್ಬನ್ ಪಾರ್ಕ್ ನಲ್ಲಿ ಡಾ.ಲತಾ.ಎಸ್.ಮುಳ್ಳೂರ ರಾಷ್ಟ್ರೀಯ ಅಧ್ಯಕ್ಷರು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಫೆಡರೇಷನ್ (ರಿ)ನವದೆಹಲಿ ಹಾಗೂ ಸಂಸ್ಥಾಪಕ ರಾಜ್ಯಾಧ್ಯಕ್ಷರು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ…