ಚುನಾವಣಾ ಕರ್ತವ್ಯಕ್ಕೆ ಗೈರಾದ ಅಧಿಕಾರಿ: ಬಂಧನಕ್ಕೆ ಆದೇಶ.. ಯಾರು ಈ ಅಧಿಕಾರಿ? ನೀವೆ ನೋಡಿ..
ಚುನಾವಣಾ ಕರ್ತವ್ಯಕ್ಕೆ ಗೈರಾದ ಅಧಿಕಾರಿ: ಬಂಧನಕ್ಕೆ ಆದೇಶ.. ಯಾರು ಈ ಅಧಿಕಾರಿ? ನೀವೆ ನೋಡಿ.. ಬೀದರ್: ಚುನಾವಣಾ ಕೆಲಸಕ್ಕೆ ಗೈರು ಹಾಜರಾಗಿ ನಿರ್ಲಕ್ಷ್ಯ ತೋರಿದ ಚಿಟಗುಪ್ಪ ತಾಲ್ಲೂಕು ನರೇಗಾ ಸಹಾಯಕ ನಿರ್ದೇಶಕ ಮೊಹಮ್ಮದ್ ಸಲೀಂ ಅವರನ್ನು ಬಂಧಿಸಿ ಹಾಜರುಪಡಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಆದೇಶ ಹೊರಡಿಸಿದ್ದಾರೆ. ‘ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಅಕ್ರಮ ತಡೆಯಲು ಜಿಲ್ಲೆಯಲ್ಲಿ ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ. ಹುಮನಾಬಾದ್ ತಾಲ್ಲೂಕಿನ ಕೊಡಂಬಲ್-ಐನಾಪುರ ಕಲಬುರಗಿ ಗಡಿ ಪ್ರದೇಶದ ಚೆಕ್ಪೋಸ್ಟ್ಗೆ ಮಾರ್ಚ್ 15ರಂದು…
Read More “ಚುನಾವಣಾ ಕರ್ತವ್ಯಕ್ಕೆ ಗೈರಾದ ಅಧಿಕಾರಿ: ಬಂಧನಕ್ಕೆ ಆದೇಶ.. ಯಾರು ಈ ಅಧಿಕಾರಿ? ನೀವೆ ನೋಡಿ..” »