ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಸರ್ಕಾರದಿಂದ ವಿನೂತನ ಕಾರ್ಯಕ್ರಮ ಆಯೋಜನೆ…. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಮಹತ್ವದ ನಿರ್ಣಯ!! ಶಾಲೆಗೆ ಚಕ್ಕರ ಹಾಕುವುದು ಇನ್ನೂ ಸುಲಭವಲ್ಲ…!!
ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಸರ್ಕಾರದಿಂದ ವಿನೂತನ ಕಾರ್ಯಕ್ರಮ ಆಯೋಜನೆ…. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಮಹತ್ವದ ನಿರ್ಣಯ!! ಶಾಲೆಗೆ ಚಕ್ಕರ ಹಾಕುವುದು ಇನ್ನೂ ಸುಲಭವಲ್ಲ…!! ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಚಹರೆ ಗುರುತಿಸುವ ಹಾಜರಾತಿ ವ್ಯವಸ್ಥೆ (Face Recognition) ಜಾರಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬಾರೆಹಳ್ಳಿ ಜಲಾಶಯದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳ ಅತ್ಯಲ್ಪ ಅವಧಿಯಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿ, ಅನುಷ್ಠಾನಕ್ಕೆ ತರಲಾಗಿದೆ….