ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರಕಾರ.. ಸರಕಾರಿ ನೌಕರರ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿದ ಸರಕಾರ…. ದತ್ತು ಪಡೆದ ಮಕ್ಕಳಿಗೂ ಈ ಯೋಜನೆ ಲಾಭ ಪಡೆದುಕೊಳ್ಳಬಹುದು… ಕೂಡಲೇ ಸರಕಾರದ ಈ ಆದೇಶವನ್ನು ಪಾಲನೆ ಮಾಡಿ..
ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರಕಾರ.. ಸರಕಾರಿ ನೌಕರರ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿದ ಸರಕಾರ…. ದತ್ತು ಪಡೆದ ಮಕ್ಕಳಿಗೂ ಈ ಯೋಜನೆ ಲಾಭ ಪಡೆದುಕೊಳ್ಳಬಹುದು… ಕೂಡಲೇ ಸರಕಾರದ ಈ ಆದೇಶವನ್ನು ಪಾಲನೆ ಮಾಡಿ.. ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ʻಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆʼಯ (ಕೆಎಎಸ್ಎಸ್) ಲಾಭ ಸದ್ಯವೇ ನೌಕರರಿಗೆ ಲಭ್ಯವಾಗಲಿದೆ. ಈ…