ಶಿಕ್ಷಕರಿಂದ ಲೈಂಗೀಕ ಕಿರುಕುಳ ಆರೋಪ : ಸೇವೆಯಿಂದ ಶಿಕ್ಷಕ ಅಮಾನತ್.. ಕರ್ತವ್ಯಲೋಪ,ದುರ್ನನಡತೆ ಹಿನ್ನಲೆಯಲ್ಲಿ ಸರಕಾರಿ ಶಾಲೆಯ ಶಿಕ್ಷಕ ಅಮಾನತ್ ಮಾಡಿ ಆದೇಶ ಮಾಡಿದ ಡಿಡಿಪಿಐ…
ಶಿಕ್ಷಕರಿಂದ ಲೈಂಗೀಕ ಕಿರುಕುಳ ಆರೋಪ : ಸೇವೆಯಿಂದ ಶಿಕ್ಷಕ ಅಮಾನತ್.. ಕರ್ತವ್ಯಲೋಪ,ದುರ್ನನಡತೆ ಹಿನ್ನಲೆಯಲ್ಲಿ ಸರಕಾರಿ ಶಾಲೆಯ ಶಿಕ್ಷಕ ಅಮಾನತ್ ಮಾಡಿ ಆದೇಶ ಮಾಡಿದ ಡಿಡಿಪಿಐ… ಕರ್ತವ್ಯಲೋಪ, ದುರ್ನಡತೆ ಹಿನ್ನೆಲೆಯಲ್ಲಿ ಬಸವಕಲ್ಯಾಣ ತಾಲ್ಲೂಕಿನ ಕಾಂಬಳೆವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಅಶೋಕ ರೆಡ್ಡಿ ಹುಡೆ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಲೀಂ ಪಾಷಾ ಅವರು ಸೋಮವಾರ ಅಮಾನತುಗೊಳಿಸಿದ್ದಾರೆ. ಅಶೋಕ ರೆಡ್ಡಿ ಅವರು ಬಸವಕಲ್ಯಾಣ ತಾಲ್ಲೂಕಿನ ಕಿಟ್ಟಾ ಗ್ರಾಮದ ಕರ್ನಾಟಕ ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ಶಾಲೆಯ…