ಶಿಕ್ಷಕರಿಗೆ ಹಾಗೂ ಉಪನ್ಯಾಸಕರಿಗೆ ಲೋಕಸಭೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ: ಶಿಕ್ಷಣ ಇಲಾಖೆ ಆದೇಶ…
ಶಿಕ್ಷಕರಿಗೆ ಹಾಗೂ ಉಪನ್ಯಾಸಕರಿಗೆ ಲೋಕಸಭೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ: ಶಿಕ್ಷಣ ಇಲಾಖೆ ಆದೇಶ… ಬೆಂಗಳೂರು : ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಶಾಲಾ ಶಿಕ್ಷಕರು ಹಾಗೂ ಪಿಯುಸಿ ಉಪನ್ಯಾಸಕರಿಗೆ ಲೋಕಸಭೆ ಚುನಾವಣಾ ಕಾರ್ಯದಿಂದ ವಿನಾಯಿತಿ ನೀಡುವಂತೆ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ರಾಜ್ಯಾದ್ಯಂತ ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಈ ಪರೀಕ್ಷೆ ನಂತರ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಅರಂಭವಾಗಲಿವೆ. ನಂತರ…
Read More “ಶಿಕ್ಷಕರಿಗೆ ಹಾಗೂ ಉಪನ್ಯಾಸಕರಿಗೆ ಲೋಕಸಭೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ: ಶಿಕ್ಷಣ ಇಲಾಖೆ ಆದೇಶ…” »