ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಏನು ಹೇಳಿದ್ದಾರೆ ನೋಡಿ.. ಶಿಕ್ಷಣ ಸಚಿವರಿಗೂ ಸಿಕ್ಕಿತು ಶಿವಮೊಗ್ಗ ಜಿಲ್ಲೆ ಉಸ್ತುವಾರಿ..
ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಏನು ಹೇಳಿದ್ದಾರೆ ನೋಡಿ.. ಶಿಕ್ಷಣ ಸಚಿವರಿಗೂ ಸಿಕ್ಕಿತು ಶಿವಮೊಗ್ಗ ಜಿಲ್ಲೆ ಉಸ್ತುವಾರಿ.. ಶಿವಮೊಗ್ಗ : ವರ್ಗಾವಣೆಗೆ 87 ಸಾವಿರ ಮಂದಿ ಶಿಕ್ಷಕರು ಅರ್ಜಿ ಹಾಕಿದ್ರು. ಎಲ್ಲಾ ಪ್ರಕ್ರಿಯೆ ಮುಗಿದು ನೋಟಿಫಿಕೇಶನ್ ಆಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅಧಿಕಾರ ಬದಲಾವಣೆ ಆಗಿದೆ.ಯಾರಿಂದ ತಪ್ಪುಗಳು ಆಗಿವೆ ನಿಮಗೆ ಗೊತ್ತು. ನಾನು ಸಚಿವನಾಗಿ ಐದು ದಿನ ಆಗಿಲ್ಲ. ಆದ್ರೆ, ಶಿಕ್ಷಕರ ವರ್ಗಾವಣೆ…