ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಊಟವನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ
ಘನ ಸರ್ವೋಚ್ಚ ನ್ಯಾಯಾಲಯದ ಆದೇಶ ಅನುಸಾರ ಬರಗಾಲ ಪೀಡಿತ ಪ್ರದೇಶಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಸಹ ಎಲ್ಲಾ ಸರ್ಕಾರಿ ಅನುದಾನಿತ ಒಂದರಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಊಟವನ್ನು ವಿತರಿಸುವ ಕಾರ್ಯಕ್ರಮಕ್ಕೆ ಜೆ ಡಿ ಲಮಾಣಿ ಮುಖ್ಯ ಶಿಕ್ಷಕರು ಪಿ ಎಸ್ ಬಿ ಡಿ ಪ್ರೌಢಶಾಲೆ ಲಕ್ಷ್ಮೇಶ್ವರ ಚಾಲನೆ ನೀಡಿ ಮಾತನಾಡಿದರು. ನಗರದ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗ ಕನ್ನಡ ಪ್ರಾಥಮಿಕ ಶಾಲೆ ಲಕ್ಷ್ಮೇಶ್ವರ ಇಲ್ಲಿ ಬರಗಾಲದ ನಿಮಿತ್ತ ಬೇಸಿಗೆ ರಜಾ ಅವಧಿಯಲ್ಲಿ ಬಿಸಿಯೂಟ ವಿತರಣೆ ಪ್ರಾರಂಭಿಸಲಾಯಿತು….