ದಕ್ಷಿಣ ಕನ್ನಡದಲ್ಲಿ ಇವತ್ತು ಸಾರ್ವತ್ರಿಕ ರಜೆ!! ಉಳಿದ ಜಿಲ್ಲೆಗಳಿಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ.. ಒಂದು ದಿನ ಸಾರ್ವತ್ರಿಕ ರಜೆ ಘೊಷಣೆ ಮಾಡಿದ ರಾಜ್ಯ ಸರ್ಕಾರ..
ದಕ್ಷಿಣ ಕನ್ನಡದಲ್ಲಿ ಇವತ್ತು ಸಾರ್ವತ್ರಿಕ ರಜೆ!! ಉಳಿದ ಜಿಲ್ಲೆಗಳಿಗೆ ನಾಳೆ ಸಾರ್ವತ್ರಿಕ ರಜೆ ಘೋಷಣೆ.. ಒಂದು ದಿನ ಸಾರ್ವತ್ರಿಕ ರಜೆ ಘೊಷಣೆ ಮಾಡಿದ ರಾಜ್ಯ ಸರ್ಕಾರ.. ಬೆಂಗಳೂರು : ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ 11.04,2024 ರ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.. ರಾಜ್ಯ ಸರ್ಕಾರವು ಈ ಕುರಿತು ಆದೇಶ ಹೊರಡಿಸಿದ್ದು,ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ 11.04,2024 ರ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖುತುಬ್-ಎ-ರಂಜಾನ್ ಹಬ್ಬದ ಸಾರ್ವತಿಕ ರಜೆಯನ್ನು 11.04.2024 10.04.2024…