ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಭೇಟಿ… ಶಿಕ್ಷಕರ ಸಮಸ್ಯೆಗಳ ಕುರಿತು ಚರ್ಚೆ..
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ಲ) ಬೆಂಗಳೂರು ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ, ಅಧ್ಯಕ್ಷರಾದ ಕೆ ನಾಗೇಶ ಅವರ ನೇತೃತ್ವದಲ್ಲಿ ಮಾನ್ಯ ಆಯುಕ್ತರಾದ ಸನ್ಮಾನ್ಯ ಶ್ರೀಮತಿ ಜಿ.ಬಿ. ಕಾವೇರಿ (ಭಾಅಸೇ) ಹಾಗೂ ಮಾನ್ಯ ನಿರ್ದೇಶಕರಾದ ಶ್ರೀ ಪ್ರಸನ್ನ ಕುಮಾರ್ ಅವರನ್ನು ಭೇಟಿ ಮಾಡಲಾಯಿತು. ಇಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಮಾನ್ಯ ಆಯುಕ್ತರಾದ ಶ್ರೀಮತಿ ಬಿ.ಬಿ. ಕಾವೇರಿ (ಭಾಅಸೇ) ಅವರನ್ನು ಭೇಟಿ ಮಾಡಲಾಯಿತು.ಈ ಕೆಳಗಿನ ಪ್ರಮುಖ ಅಂಶಗಳನ್ನು ಚರ್ಚಿಸಲಾಯಿತು. 1)…