ಯುಗಾದಿ ಹಬ್ಬದ ಕುರಿತು ಶಿಕ್ಷಕ ಸಾಹಿತಿ ವೈ ಬಿ ಕಡಕೋಳ ಅವರ ಬರಹ
ಯುಗ ಯುಗಾದಿ ಕಳೆದ ರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ಎಂಬ ಬೇಂದ್ರೆಯವರ ಗೀತೆಯ ಸಾಲುಗಳಲ್ಲಿ ಯುಗಾದಿಯ ಬರುವಿಕೆ , ಅದರಲ್ಲಿನ ಸಡಗರ ವರ್ಣನಾತೀತ . ಕಾರ್ಯಕ್ರಮಗಳ ರಾಜ ವಸಂತನ ಆಗಮನದ ಸೂಚನೆಯ ಜೊತೆಗೆ ಯುಗಾದಿಯು ಎಲ್ಲ ಹಬ್ಬಗಳಿಗೂ ನಾಂದಿಯಾಗಿ ಪ್ರತಿ ಸಂವತ್ಸರದ ಚೈತ್ರ ಮಾಸ ಶುಕ್ಲಪಕ್ಷದ ಪಾಡ್ಯಮಿ ತಿಥಿಯಂದು ಆಚರಿಸಲ್ಪಡುವ ಹಬ್ಬ ಯುಗಾದಿ . ರಾಮಾಯಣ ಕಾಲಕ್ಕಿಂತ ಮೊದಲು ಉತ್ತರಾಯಣದಿಂದ ಹೊಸ ವರ್ಷದ ಗಣನೆ ಆರಂಭವಾಯಿತು ….
Read More “ಯುಗಾದಿ ಹಬ್ಬದ ಕುರಿತು ಶಿಕ್ಷಕ ಸಾಹಿತಿ ವೈ ಬಿ ಕಡಕೋಳ ಅವರ ಬರಹ” »