ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರನ್ನು ಅಮಾನತ್ ಮಾಡಿ ಆದೇಶ ಮಾಡಿದ ಶಿಕ್ಷಣ ಇಲಾಖೆ.. ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕಾದ ಇವರೆ ದಾರಿ ತಪ್ಪಿದ್ರೆ ಹೇಗೆ? ಯಾರಿವರು?ಯಾವ ಜಿಲ್ಲೆ? ಇಲ್ಲಿದೆ ನೋಡಿ ಮಾಹಿತಿ..
ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರನ್ನು ಅಮಾನತ್ ಮಾಡಿ ಆದೇಶ ಮಾಡಿದ ಶಿಕ್ಷಣ ಇಲಾಖೆ.. ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕಾದ ಇವರೆ ದಾರಿ ತಪ್ಪಿದ್ರೆ ಹೇಗೆ? ಯಾರಿವರು?ಯಾವ ಜಿಲ್ಲೆ? ಇಲ್ಲಿದೆ ನೋಡಿ ಮಾಹಿತಿ.. ವಿಜಯಪುರ: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಸುಗಮವಾಗಿ ನಿರ್ವಹಿಸುವಲ್ಲಿ ವಿಫಲರಾದ ಮತ್ತು ಕರ್ತವ್ಯ ಲೋಪ ಆರೋಪದ ಮೇಲೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್.ನಾಗೂರ ಅವರನ್ನು ಅಮಾನತುಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ, ವೆಬ್ ಕಾಸ್ಟಿಂಗ್ ವ್ಯವಸ್ಥೆ ಸರಿಯಾಗಿ ಮಾಡಿಲ್ಲ. ಪರೀಕ್ಷೆ ನಕಲಿಗೆ ಅವಕಾಶ…