ಶಿಕ್ಷಕರಿಗೆ ಗುಡ್ ನ್ಯೂಸ್… ಶೀಘ್ರವೇ ಶಿಕ್ಷಕರಿಗೆ ಬಿ.ಎಲ್.ಓ ಕೆಲಸದಿಂದ ಮುಕ್ತಿ!!!
ಶಿಕ್ಷಕರಿಗೆ ಗುಡ್ ನ್ಯೂಸ್… ಶೀಘ್ರವೇ ಶಿಕ್ಷಕರಿಗೆ ಬಿ.ಎಲ್.ಓ ಕೆಲಸದಿಂದ ಮುಕ್ತಿ!!! ಬೆಂಗಳೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗೌರವಾನ್ವಿತ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಿತೇಶ್ ಕುಮಾರ್ ಸಿಂಗ್ (IAS) ಅವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಅವರ ನೇತೃತ್ವದಲ್ಲಿ ಭೇಟಿ ಮಾಡಲಾಯಿತು. 1) ಈ ಸಂದರ್ಭದಲ್ಲಿ ರಾಜ್ಯಾದ್ಯಂತ ಬಿ.ಎಲ್.ಓ ಕೆಲಸಗಳಿಗೆ ಶಿಕ್ಷಕರನ್ನು ನಿಯೋಜಿಸಿರುವ ಆದೇಶವನ್ನು ರದ್ದುಗೊಳಿಸುವಂತೆ ವಿನಂತಿಸಲಾಯಿತು. ಮಾನ್ಯ…
Read More “ಶಿಕ್ಷಕರಿಗೆ ಗುಡ್ ನ್ಯೂಸ್… ಶೀಘ್ರವೇ ಶಿಕ್ಷಕರಿಗೆ ಬಿ.ಎಲ್.ಓ ಕೆಲಸದಿಂದ ಮುಕ್ತಿ!!!” »