ಶಿಕ್ಷಕರೇ ನಕಲಿ ಅಬ್ಯರ್ಥಿಗಳನ್ನು ಹಿಡಿದು ಪೋಲಿಸರಿಗೆ ಒಪ್ಪಿಸಿದ್ರು..ಕಣ್ಣಿಗೆ ಕಾಣುವ ಅಕ್ರಮವನ್ನು ನೊಡಿದ ತಕ್ಷಣ ಅಧಿಕಾರಿಗಳಿಗೆ ತಿಳಿಸಿ… ಇದೊಂದು ಎಲ್ಲರಿಗೂ ಎಚ್ಚರಿಕೆ ಘಂಟೆ!!!
ಶಿಕ್ಷಕರೇ ನಕಲಿ ಅಬ್ಯರ್ಥಿಗಳನ್ನು ಹಿಡಿದು ಪೋಲಿಸರಿಗೆ ಒಪ್ಪಿಸಿದ್ರು..ಕಣ್ಣಿಗೆ ಕಾಣುವ ಅಕ್ರಮವನ್ನು ನೊಡಿದ ತಕ್ಷಣ ಅಧಿಕಾರಿಗಳಿಗೆ ತಿಳಿಸಿ… ಇದೊಂದು ಎಲ್ಲರಿಗೂ ಎಚ್ಚರಿಕೆ ಘಂಟೆ!!! ಬಾಗಲಕೋಟೆ: ತಾಲ್ಲೂಕಿನ ಬಾಗೇವಾಡಿ ಗ್ರಾಮದ ಶರಣಬಸವೇಶ್ವರ ಪ್ರೌಢ ಶಾಲೆಯಲ್ಲಿ ತೆರೆಯಲಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಬುಧವಾರ ಮೂವರು ಮೂಲ ಪರೀಕ್ಷಾ ಅಭ್ಯರ್ಥಿಗಳ ಬದಲಾಗಿ ಬೇರೆಯವರು ಅಕ್ರಮವಾಗಿ ಪರೀಕ್ಷೆ ಬರೆದಿದ್ದು, ಮುಖ್ಯ ಅಧೀಕ್ಷಕ ಹಾಗೂ ಕೊಠಡಿ ಮೇಲ್ವಿಚಾರಕರು ಅಕ್ರಮದಲ್ಲಿ ತೊಡಗಿದ್ದ ಮೂವರು ವಿದ್ಯಾರ್ಥಿಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಚಿಕ್ಕವಡ್ಡಟ್ಟಿ ಸರ್ಕಾರಿ ಪ್ರೌಢ ಶಾಲೆಯ ಮೂವರು ಖಾಸಗಿ…