ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗದಿಂದ ಮಹತ್ಬದ ಸಂದೇಶ: ಆಯೋಗದ ಕಾರ್ಯದರ್ಶಿ ಹಪ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ನೌಕರರ ಸಂಘದ ರಾಜ್ಯಾದ್ಯಕ್ಷ ಸಿ.ಎಸ್.ಷಡಾಕ್ಷರಿ ಏನು ಹೇಳಿದ್ದಾರೆ ನೋಡಿ…
ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗದಿಂದ ಮಹತ್ಬದ ಸಂದೇಶ: ಆಯೋಗದ ಕಾರ್ಯದರ್ಶಿ ಹಪ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ನೌಕರರ ಸಂಘದ ರಾಜ್ಯಾದ್ಯಕ್ಷ ಸಿ.ಎಸ್.ಷಡಾಕ್ಷರಿ ಏನು ಹೇಳಿದ್ದಾರೆ ನೋಡಿ… ಬೆಂಗಳೂರು : ರಾಜ್ಯ ಸರ್ಕಾರವು 7ನೇ ವೇತನ ಆಯೋಗದ (7th Pay Commission) ಅವಧಿಯನ್ನು ಆರು ತಿಂಗಳು ವಿಸ್ತರಿಸಿದ ಬೆನ್ನಲ್ಲೇ ಆಯೋಗವು ಯಾವುದೇ ಗೊಂದಲಗಳಿಲ್ಲದೆ ವರದಿ ಸಿದ್ಧಪಡಿಸುವ ಪ್ರಕ್ರಿಯೆ ಆರಂಭಿಸಿದ್ದು, ಈಗಾಗಲೇ ಪ್ರಶ್ನೋತ್ತರ ಮಾದರಿಯಲ್ಲಿ ತಮ್ಮ ಅಭಿಪ್ರಾಯ, ಬೇಡಿಕೆ ಮಂಡಿಸಿರುವ ರಾಜ್ಯ ಸರ್ಕಾರಿ ನೌಕರರ ವಿವಿಧ ಸಂಘಟನೆಗಳಿಗೆ, ನೌಕರರಿಗೆ, ಸಾರ್ವಜನಿಕರಿಗೆ…