BREAKKING NEWS:ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್ ಪ್ರಕ್ರಿಯೆಗೆ ಚಾಲನೆ
ಬೆಂಗಳೂರು: ಹೆಚ್ಚುವರಿ ಶಿಕ್ಷಕರ_ಮರು ಹೊಂದಾಣಿಕೆಯಲ್ಲಿ ಸಾಕಷ್ಟು ಗೊಂದಲಗಳಿದ್ದವು, ಹೀಗಾಗಿ ನಾಲ್ಕು ತಿಂಗಳ ಹಿಂದೆ ನಡೆಯಬೇಕಿದ್ದ ಕೌನ್ಸಲಿಂಗ್ ಗೆ ತಡೆಹಿಯಲಾಗಿತ್ತು.ಸದ್ಯ ರಾಜ್ಯ ಸರಕಾರ ಪರಿಷ್ಕೃತ ವೇಳಪಟ್ಟಿ ಬಿಡುಗಡೆ ಮಾಡಿದೆ… ಈ ಕುರಿತು ಕರ್ನಾಟಕ ರಾಜ್ಯ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾದ್ಯಕ್ಷರಾದ ಅಶೋಕ ಸಜ್ಜನ ಮಾತನಾಡಿ, ಆರು ವರ್ಷಗಳಲ್ಲಿ ಕೇವಲ ಎರಡು ಬಾರಿ ಮಾತ್ರ ಶಿಕ್ಷಕರ ವರ್ಗಾವಣೆ ಆಗಿದೆ. ಸರಕಾರ ಈಗಲಾದರೂ ಪರಿಷ್ಕೃತ ವೇಳಾಪಟ್ಟಿ ಬಿಡುಡಗೆ ಮಾಡಿದ್ದು, 87 ಸಾವಿರ ಶಿಕ್ಷಕರು ವರ್ಗಾವಣೆ ಬಯಸಿ ಅರ್ಜಿ…
Read More “BREAKKING NEWS:ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್ ಪ್ರಕ್ರಿಯೆಗೆ ಚಾಲನೆ” »